pig
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ದೃಢವಾಗಿದೆ.
ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ.
ಆಗಸ್ಟ್.14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. ಪರಿಣಾಮ ಹಂದಿಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.
ಪಶುಪಾಲನಾ ಇಲಾಖೆ ಅಧಿಕಾರಿಗಳು ಸತ್ತ ಹಂದಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಹಂದಿ ಜ್ವರ ದೃಢಪಟ್ಟಿದೆ. ಘಟನೆ ಬಳಿಕ ಫಾರಂನಲ್ಲಿದ್ದ 57 ಹಂದಿಗಳನ್ನು ಸಾಮೂಹಿಕ ಹತ್ಯೆ ನಡೆಸಲಾಗಿದೆ. ಮತ್ತೊಂದೆಡೆ ತಾಲ್ಲೂಕು ಆಡಳಿತ ಕೆರೆಯಲ್ಲಿ ಬಿಸಾಡಿರುವ ಹಂದಿಯ ಮೃತದೇಹದ ಕಳೇಬರಗಳನ್ನು ಜೆಸಿಬಿ ಮೂಲಕ ತೆಗೆದು ಮಣ್ಣಿನಲ್ಲಿ ಮುಚ್ಚಿ ಹಾಕುತ್ತಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…