ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್ ತೆರಳಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಠಿಯಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ ಕೆಲ ಸಮಯಗಳ ಕಾಲ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ಜೊತೆ ನನ್ನ ನಿವಾಸಕ್ಕೆ ಆಗಮಿಸಿ, ನನ್ನ ಆರೋಗ್ಯ ವಿಚಾರಿಸಿ ಆದಷ್ಟು ಶೀಘ್ರ ಮಂಡಿನೋವಿನಿಂದ ಗುಣಮುಖರಾಗುವಂತೆ ಹಾರೈಸಿದರು. ನನ್ನ ಮೇಲಿನ ಅವರ ವಿಶ್ವಾಸ – ಕಾಳಜಿಗೆ ಪ್ರೀತಿ ಪೂರ್ವಕ ಧನ್ಯವಾದ ಎಂದು ತಿಳಿಸಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…