ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶಾಖಪಟ್ಟಣಕ್ಕೆ ಹೋಗಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮರಳಿ ಬೆಂಗಳೂರು ನಿಲ್ದಾಣಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶಾಖಪಟ್ಟಣದತ್ತ ಹಾರಿದ್ದ ಏರ್ ಇಂಡಿಯಾ ವಿಮಾನವೂ ತಾಂತ್ರಿಕ ದೋಷದಿಂದ ಇಂದು(ಜನವರಿ.25) ಬೆಳಿಗ್ಗೆ 10 ಗಂಟೆಗೆ ಟೇಕ್ ಆಫ್ ಆಗಿದೆ. ಆದರೆ ವಿಮಾನದ ಕೆಲವು ತಾಂತ್ರಿಕ ಸಮಸ್ಯೆಯಿಂದ ಹಲವು ಕಾಲ ಬೆಂಗಳೂರಿನ ಸುತ್ತಲು ತಿರುಗಿದ ಬಳಿಕ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದೆ.
ಇನ್ನೂ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ತಾಂತ್ರಿಕ ದೋಷದ ಸಮಸ್ಯೆಯಿದ್ದರೂ ಯಾವುದೇ ರೀತಿಯ ತುರ್ತು ಭೂಸ್ಪರ್ಶವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ವಿಮಾನಯಾನ ಸಂಸ್ಥೆಯಿಂದ ಯಾವ ರೀತಿಯ ತಾಂತ್ರಿಕ ಸಮಸ್ಯೆ ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…