ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಹಲವು ಕಡೆ ಭಾರೀ ಶೀತಗಾಳಿ ಮುಂದುವರೆಯಲಿದ್ದು, ಬೀದರ್, ಕಲಬುರ್ಗಿ, ವಿಜಯಪುರ, ಧಾರವಾಡ ಜಿಲ್ಲೆಗಳಿಗೆ ಹವಾಮಾಣ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…