ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರನ್ನೂ ಮೀರಿಸುವ ಹಂತದಲ್ಲಿ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ಉಸಿರಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಓದಿ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರಿನ ಏರ್ ಕ್ವಾಲಿಟಿ ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಈ ಮೂಲಕ ಜನರನ್ನು ಆತಂಕಕ್ಕೀಡುಮಾಡಿತ್ತು. ಇದೀಗ AQI ಬಳ್ಳಾರಿಯಲ್ಲಿ 200ರ ಗಡಿ ದಾಟಿದೆ. ಇದರೊಂದಿಗೆ PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿದೆ.
ಬಳ್ಳಾರಿಯಲ್ಲಿ ಇಂದು ದಿಢೀರನೇ ಗಾಳಿಯ ಗುಣಮಟ್ಟ 240ಕ್ಕೆ ತಲುಪಿದದು, ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳು ಕಾಡುತ್ತಿವೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…