ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ.
ಇಂದು ವಿಧಾನಸೌಧದಲ್ಲಿ ಸಂಜೆ ೪ ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಸಚಿವರು, ಕಾವೇರಿ ಕಣಿವೆಯ ಶಾಸಕರು ಭಾಗಿಯಾಗಲಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…