ರಾಜ್ಯ

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು: ಸಂಸದ ಜಗದೀಶ್‌ ಶೆಟ್ಟರ್‌ ವಿಶ್ವಾಸ

ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ಸರ್ಕಾರದ ವರ್ಚಸ್ಸು ಕುಸಿದು ಹೋಗಿದೆ. ಸಿಎಂ ಸಿದ್ದರಾಮಯ್ಯರ ಇಮೇಜ್‌ ಕೂಡ ಹಾಳಾಗುತ್ತಿದೆ. ಆದ್ದರಿಂದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

3 mins ago

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…

30 mins ago

ಎಚ್.ಡಿ.ಕೋಟೆ| ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ: 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಎಚ್.ಡಿ.ಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…

1 hour ago

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

6 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

6 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

6 hours ago