ರಾಜ್ಯ

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು: ಸಂಸದ ಜಗದೀಶ್‌ ಶೆಟ್ಟರ್‌ ವಿಶ್ವಾಸ

ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ಸರ್ಕಾರದ ವರ್ಚಸ್ಸು ಕುಸಿದು ಹೋಗಿದೆ. ಸಿಎಂ ಸಿದ್ದರಾಮಯ್ಯರ ಇಮೇಜ್‌ ಕೂಡ ಹಾಳಾಗುತ್ತಿದೆ. ಆದ್ದರಿಂದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

13 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago