ಬೆಂಗಳೂರು: ಸ್ಯಾಂಡಲ್ವುಡ್ ನಟ ಅಂಬರೀಶ್ ಪುಣ್ಯಸ್ಮರಣೆ ದಿನವಾದ ಇಂದು ಸುಮಲತಾ ಬೆಂಗಳೂರಿನ ಕಂಠೀರವ ಸುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಅವರ ನೆನಪುಗಳನ್ನು ನೆನೆದು “ಎಲ್ಲೆಲ್ಲಿಯೂ ನೀನೇ ಎಂದೆಂದಿಗೂ ನೀನೇ” ಎಂದು ಇನ್ಸ್ಟಾಗ್ರಾಮ್ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಅಂಬಿ ಅಜರಾಮರ ಅವರ ನೆನಪು ಎಲ್ಲಾ ಕಡೆ ಇರುತ್ತೆ. ಮರಿ ರೆಬೆಲ್ ಆಗಮನದಿಂದ ಸಂತಸವಾಗಿದೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದರು.
ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಇತಿಹಾಸ ನೋಡಿದರೆ ಉಪಚುನಾವಣೆಗಳಲ್ಲಿ ರೂಲಿಂಗ್ ಪಾರ್ಟಿಯೇ ಗೆಲ್ಲುತ್ತಾ ಬಂದಿದೆ. ಎಲ್ಲಾ ಪಕ್ಷಗಳು ಗೆಲ್ಲುವುದಕ್ಕಾಗಿಯೇ ಯೋಜನೆ ರೂಪಿಸಿಕೊಂಡಿರುತ್ತಾರೆ. ಆದರೆ ಅಂತಿಮ ತೀರ್ಪು ನೀಡುವುದು ಜನತೆ ಅಲ್ಲವೇ. ನಿಖಿಲ್ ಇನ್ನೂ ಯುವಕರಿದ್ದಾರೆ, ಒಳ್ಳೆಯ ಭವಿಷ್ಯ ಇದೆ ಎಂದು ಹೇಳಿದರು.
ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ವೇಳೆ ನಟ ದೊಡ್ಡಣ್ಣ ಹಾಗೂ ರಾಕ್ಲೈನ್ ವೆಂಕಟೇಶ್ ಜೊತೆಗಿದ್ದು ಸಾಥ್ ನೀಡಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…