ಬೆಂಗಳೂರು: ಸ್ಯಾಂಡಲ್ವುಡ್ ನಟ ಅಂಬರೀಶ್ ಪುಣ್ಯಸ್ಮರಣೆ ದಿನವಾದ ಇಂದು ಸುಮಲತಾ ಬೆಂಗಳೂರಿನ ಕಂಠೀರವ ಸುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಅವರ ನೆನಪುಗಳನ್ನು ನೆನೆದು “ಎಲ್ಲೆಲ್ಲಿಯೂ ನೀನೇ ಎಂದೆಂದಿಗೂ ನೀನೇ” ಎಂದು ಇನ್ಸ್ಟಾಗ್ರಾಮ್ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಅಂಬಿ ಅಜರಾಮರ ಅವರ ನೆನಪು ಎಲ್ಲಾ ಕಡೆ ಇರುತ್ತೆ. ಮರಿ ರೆಬೆಲ್ ಆಗಮನದಿಂದ ಸಂತಸವಾಗಿದೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದರು.
ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಇತಿಹಾಸ ನೋಡಿದರೆ ಉಪಚುನಾವಣೆಗಳಲ್ಲಿ ರೂಲಿಂಗ್ ಪಾರ್ಟಿಯೇ ಗೆಲ್ಲುತ್ತಾ ಬಂದಿದೆ. ಎಲ್ಲಾ ಪಕ್ಷಗಳು ಗೆಲ್ಲುವುದಕ್ಕಾಗಿಯೇ ಯೋಜನೆ ರೂಪಿಸಿಕೊಂಡಿರುತ್ತಾರೆ. ಆದರೆ ಅಂತಿಮ ತೀರ್ಪು ನೀಡುವುದು ಜನತೆ ಅಲ್ಲವೇ. ನಿಖಿಲ್ ಇನ್ನೂ ಯುವಕರಿದ್ದಾರೆ, ಒಳ್ಳೆಯ ಭವಿಷ್ಯ ಇದೆ ಎಂದು ಹೇಳಿದರು.
ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ವೇಳೆ ನಟ ದೊಡ್ಡಣ್ಣ ಹಾಗೂ ರಾಕ್ಲೈನ್ ವೆಂಕಟೇಶ್ ಜೊತೆಗಿದ್ದು ಸಾಥ್ ನೀಡಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…