ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರ 135ನೇ ಜಯಂತಿ ಸಮಾರಂಭದಲ್ಲಿ 1970ರ ದಶಕದಿಂದಲೂ ಸಾಮಾಜಿಕ ಹೋರಾಟಗಾರರಾದ ಮಂಗ್ಳೂರು ವಿಜಯ, ಸಿ.ಎಂ. ಮುನಿಯಪ್ಪ, ಎಚ್.ಎನ್. ಅಣ್ಣಯ್ಯ, ಹನುಮಂತರಾವ್ ಬಿ ದೊಡ್ಡಮನಿ ಮತ್ತು ಶೋಭಾ ಗಸ್ತಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿಯನ್ನು ವಿತರಿಸಲಾಯಿತು. ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…