ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಇಂದು (ಏ.2) ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದರು.
ರಾಜ್ಯ ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬಂಡಾಯ ಇರುವ ಕ್ಷೇತ್ರ ನಾಯಕರ ಜೊತೆಗೆ ಸಭೆ ಮಾಡಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಬಂಡಾಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಲ್ಲೂ ಮುಖ್ಯವಾಗಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಇದ್ದ ಬಂಡಾಯವನ್ನು ಅಮಿತ್ ಶಾ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಈ ನಾಲ್ಕು ಕ್ಷೇತ್ರಗಳಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಗೇಲ್ಲಬೇಕು ಎಂದು ನಾಯಕರುಗಳಿಗೆ ಅಮಿತ್ ಶಾ ಗೆಲುವಿನ ಗುರಿ ನೀಡಿದ್ದಾರೆ.
ಮತದಾನ ದಿನದಂದು ಜೆಡಿಎಸ್ನವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ ಹಾಕಿಸಿ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಬೇಡಿ ಎಂದಿದ್ದಾರೆ. ಈ ಸೂಚನೆಯಂತೆ ಬಂಡಾಯ ನಾಯಕರು ಸಹ ಮೋದಿ ಮತ್ತು ದೇಶಕ್ಕಾಗಿ ಈ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…