ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಖಾಸಗಿ ಕಾಲೇಜುಗಳನ್ನು ಆರಂಭ ಮಾಡಲು ಮಾನದಂಡ ರೂಪಿಸಲಾಗಿದೆ. ಈ ಮೂಲಕ ಒರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ 47 ಹಿರಿಯ ಪ್ರಾರ್ಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದೆ. ಸರ್ಕಾರಿ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಯಾವುದೇ ನಿಖರವಾದ ಮಾನದಂಡಗಳು ಇಲ್ಲ ಎಂದು ತಿಳಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…