ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ ಅವರು, ಮಾರ್ಚ್.22 ರಂದು ಕರ್ನಾಟಕ ಬಂದ್ ಇರಲಿದೆ. ಆದರೆ ಈ ಬಂದ್ಗೆ ಕೆಎಸ್ಆರ್ಟಿಸಿ ಸಂಸ್ಥೆಯ ಬೆಂಬಲವಿಲ್ಲ. ಹಾಗಾಗಿ ಸರ್ಕಾರಿ ಬಸ್ ಸಂಚಾರ ಇರಲಿದೆ ಎಂದರು.
ರಾಜ್ಯ ಸರ್ಕಾರಿ ನೌಕರರು ಶನಿವಾರ ಕರ್ತವ್ಯಕ್ಕೆ ಹಾಜರಾಗಲಿದ್ದು, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ, ವಾಯುವ್ಯ ಸಾರಿಗೆ ಹಾಗೂ ಬಿಎಂಟಿಸಿ ಬಸ್ಗಳು ಸಂಚಾರ ಮಾಡಲಿವೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…