ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ ಅವರು, ಮಾರ್ಚ್.22 ರಂದು ಕರ್ನಾಟಕ ಬಂದ್ ಇರಲಿದೆ. ಆದರೆ ಈ ಬಂದ್ಗೆ ಕೆಎಸ್ಆರ್ಟಿಸಿ ಸಂಸ್ಥೆಯ ಬೆಂಬಲವಿಲ್ಲ. ಹಾಗಾಗಿ ಸರ್ಕಾರಿ ಬಸ್ ಸಂಚಾರ ಇರಲಿದೆ ಎಂದರು.
ರಾಜ್ಯ ಸರ್ಕಾರಿ ನೌಕರರು ಶನಿವಾರ ಕರ್ತವ್ಯಕ್ಕೆ ಹಾಜರಾಗಲಿದ್ದು, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ, ವಾಯುವ್ಯ ಸಾರಿಗೆ ಹಾಗೂ ಬಿಎಂಟಿಸಿ ಬಸ್ಗಳು ಸಂಚಾರ ಮಾಡಲಿವೆ ಎಂದು ಹೇಳಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…