ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿದ್ದರು.
ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸಚಿವರಾದ ಜಮೀರ್ ಅಹಮ್ಮದ್ ಖಾನ್ರನ್ನು ಸಹ ಪವನ್ ಕಲ್ಯಾಣ್ ಭೇಟಿಯಾಗಿದ್ದರು.
ಡಿಸಿಎಂ ಆಗಿ ರಾಜಕೀಯ ಜಂಜಾಟದಲ್ಲಿರುವ ಪವನ್ ಕಲ್ಯಾಣ್ಗೆ ಸಿನಿಮಾದ ಹಲವು ಪ್ರಾಜೆಕ್ಟ್ಗಳು ಕೈ ಸೇರಿವೆ ಎನ್ನಲಾಗಿದ್ದು, ಹಲವು ಚಿತ್ರಗಳನ್ನು ಈಗ ಪವನ್ ಕಲ್ಯಾಣ್ ಪೂರ್ಣಗೊಳಿಸಬೇಕಿದೆ.
ಇಂದು ಸಿಎಂ ಸಿದ್ದರಾಮಯ್ಯರ ಭೇಟಿ ಸೌಹಾರ್ದಯುತವಾಗಿದ್ದು, ಯಾವುದೇ ರಾಜಕೀಯ ಇಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…