ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿದ್ದರು.
ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸಚಿವರಾದ ಜಮೀರ್ ಅಹಮ್ಮದ್ ಖಾನ್ರನ್ನು ಸಹ ಪವನ್ ಕಲ್ಯಾಣ್ ಭೇಟಿಯಾಗಿದ್ದರು.
ಡಿಸಿಎಂ ಆಗಿ ರಾಜಕೀಯ ಜಂಜಾಟದಲ್ಲಿರುವ ಪವನ್ ಕಲ್ಯಾಣ್ಗೆ ಸಿನಿಮಾದ ಹಲವು ಪ್ರಾಜೆಕ್ಟ್ಗಳು ಕೈ ಸೇರಿವೆ ಎನ್ನಲಾಗಿದ್ದು, ಹಲವು ಚಿತ್ರಗಳನ್ನು ಈಗ ಪವನ್ ಕಲ್ಯಾಣ್ ಪೂರ್ಣಗೊಳಿಸಬೇಕಿದೆ.
ಇಂದು ಸಿಎಂ ಸಿದ್ದರಾಮಯ್ಯರ ಭೇಟಿ ಸೌಹಾರ್ದಯುತವಾಗಿದ್ದು, ಯಾವುದೇ ರಾಜಕೀಯ ಇಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…