ಆಂಧ್ರಪ್ರದೇಶ: ನೆರೆಯ ಆಂಧ್ರ ಪ್ರದೇಶದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಿನಿಮಾ ಸ್ಟುಡಿಯೋ ನಿರ್ಮಿಸಲು ಆಂಧ್ರ ಪ್ರದೇಶ ಸರ್ಕಾರ ಯೋಜನೆ ರೂಪಿಸಿದೆ.
ಫಿಲಂ ಸಿಟಿ ನಿರ್ಮಾಣ ಮಾಡುವ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರ ಸರ್ಕಾರ ಅತ್ಯಾಧುನಿಕ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಮಹತ್ವದ ಘೋಷಣೆ ಮಾಡಿದೆ.
ಇದಕ್ಕಾಗಿ 100 ಎಕರೆ ಸ್ಥಳವನ್ನು ಗುರುತಿಸಲಾಗಿದ್ದು, ಇದರ ಹಿಂದೆ ಡಿಸಿಎಂ ಪವನ್ ಕಲ್ಯಾಣ್ ಶ್ರಮ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸನಿಹದಲ್ಲಿ 100 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರುವ ಬಲು ಅದ್ಧೂರಿಯಾದ ಸಿನಿಮಾ ಸ್ಟುಡಿಯೋ ನಿರ್ಮಾಣ ಆಗಲಿದೆ.
ಆಂಧ್ರದಲ್ಲಿ ಸಿನಿಮಾ ಕಾರ್ಯಗಳಿಗೆ ಒತ್ತು ನೀಡಲೆಂದೇ ಈಗ ಬೃಹತ್ ಸಿನಿಮಾ ಸ್ಟುಡಿಯೋ ನಿರ್ಮಾಣ ಮಾಡಲು ಆಂಧ್ರ ಸರ್ಕಾರ ಮುಂದಾಗಿದೆ.
ಇನ್ನು ಈ ಬಾರಿಯ ಕೇಂದ್ರ ಬಜೆಟ್ನಲ್ಲೂ ಕೂಡ ಆಂಧ್ರಪ್ರದೇಶಕ್ಕೆ ಬಂಪರ್ ಆಫರ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಮಹತ್ವದ ಹೆಜ್ಜೆ ಹಾಕಿದ್ದು, ಎಲ್ಲರನ್ನು ಆಶ್ಚರ್ಯ ಚಕಿತಗೊಳಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…