ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು.
ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಕಳೆದ ವರ್ಷವೇ ಮೆನು ಬದಲಾವಣೆ ಮಾಡಿ ಪೌಷ್ಟಿಕ ಆಹಾರ ನೀಡುವಂತೆ ಹೈಕೋರ್ಟ್ ನೀಡಿದ ಆದೇಶ ಎತ್ತಿ ಹಿಡಿದಿತ್ತು.
ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಹೊಸ ಮೆನು ನೀಡಲಾಗುತ್ತಿದೆ. ಅನ್ನ ಸಾಂಬಾರ್, ಅನ್ನ ಕಿಚಿಡಿ, ಉಪ್ಪಿಟ್ಟು ನೀಡುತ್ತಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ 25 ಗ್ರಾಂ ತೂಕದ ಗೋಧಿ ಲಾಡು, ಸಿರಿ ಧಾನ್ಯದ ಲಾಡು ವಿತರಣೆ ಮಾಡಲಾಗುವುದು, ಪ್ರತಿ ಮಾನ್ಯ ಮಗುವಿಗೆ 8 ರೂಪಾಯಿ, ಅಪೌಷ್ಟಿಕ ಮಗುವಿಗೆ 12 ರೂಪಾಯಿ ವೆಚ್ಚವಾಗಲಿದೆ.
ಆರು ತಿಂಗಳಿಂದ ಮೂರು ವರ್ಷದ ಮಗುವಿಗೆ ಮನೆಯಲ್ಲಿಯೇ ತಿನ್ನಿಸಲು ಅನುಕೂಲವಾಗುವಂತೆ ಬೆಲ್ಲ ರಹಿತ ಮತ್ತು ಬೆಲ್ಲ ಸಹಿತವಾಗಿ ಸಿಹಿ ತಿಂಡಿ ನೀಡಲಾಗುವುದು ಎಂದು ಹೇಳಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…