ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ ಪ್ರಶ್ನೆಗೆ ಮಾರ್ಮಿಕವಾಗಿ ನುಡಿದರು.
ಈ ಬಗ್ಗೆ ಮಾತನಾಡಿದ ಅವರು, ಇಡೀ ರಾಜ್ಯದ ಜನತೆಗೆ ಸುಗ್ಗಿ ಹಬ್ಬ ಇರುತ್ತೆ. ದೆಹಲಿಯಿಂದಲೂ ಒಳ್ಳೆ ಸುದ್ದಿ ಸಿಗುತ್ತೆ, ರಾಜ್ಯದಿಂದಲೂ ಸಿಗುತ್ತೆ. ಹೈಕಮಾಂಡ್ ಎಲ್ಲಾ ನಿರ್ಧಾರ ಮಾಡೋಕು ಸಮಯ ಬೇಕು ಎಂದು ಹೇಳಿದರು.
ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸಿಹಿಸುದ್ದಿ ನೀಡಲಿದ್ದು ಪಕ್ಕಾ ಎನ್ನಲಾಗಿದ್ದು, ಡಿಕೆಶಿ ದೆಹಲಿಯಿಂದ ಬಂದ ಬಳಿಕವಷ್ಟೇ ಇದಕ್ಕೆಲ್ಲಾ ಉತ್ತರ ಸಿಗಲಿದೆ.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ…
ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ…
ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ…