ರಾಜ್ಯ

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಇತ್ತೀಚೆಗೆ ಪ್ರಸಾರವಾಗಿದ್ದ ಬಿಗ್‌ಬಾಸ್‌ ಸಂಚಿಕೆಯಲ್ಲಿ ನಿರೂಪಣೆ ಮಾಡುವ ವೇಳೆ ನಟ ಸುದೀಪ್‌ ರಣಹದ್ದುಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ರಣಹದ್ದು ಕುರಿತು ಹೊಂಚು ಹಾಕಿ ಸಂಚು ಮಾಡಿ ಕರೆಕ್ಟ್‌ ಟೈಮ್‌ಗೆ ಲಬಕ್‌ ಅಂತಾ ಹಿಡಿಯುವುದು ಎಂಬ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷಿಪ್ರೇಮಿಗಳು ಹಾಗೂ ಕರ್ನಾಟಕ ಸಂರಕ್ಷಣಾ ಟ್ರಸ್ಟ್‌ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

23 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

44 mins ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

1 hour ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

6 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

6 hours ago