snehamhi krishna
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…
ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿಯ ವಿಶ್ವವಿಖ್ಯಾತ…
ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…
ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…
ಎಚ್.ಎಸ್.ದಿನೇಶ್ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…