darshan (1)
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ವಶಕ್ಕೆ ನೀಡಲಾಗಿದೆ.
ಇದನ್ನು ಓದಿ: ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಶಾಕ್: ಏನದು ಗೊತ್ತಾ?
ಅರ್ಜಿ ಪುರಸ್ಕರಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿದೆ.
ಆದಾಯ ತೆರಿಗೆ ಇಲಾಖೆ ಮುಂದೆ ನಟ ದರ್ಶನ್ ತಕರಾರು ಅರ್ಜಿ ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್ ಹಣ ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…