darshan (1)
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ವಶಕ್ಕೆ ನೀಡಲಾಗಿದೆ.
ಇದನ್ನು ಓದಿ: ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಶಾಕ್: ಏನದು ಗೊತ್ತಾ?
ಅರ್ಜಿ ಪುರಸ್ಕರಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿದೆ.
ಆದಾಯ ತೆರಿಗೆ ಇಲಾಖೆ ಮುಂದೆ ನಟ ದರ್ಶನ್ ತಕರಾರು ಅರ್ಜಿ ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್ ಹಣ ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…