ರಾಜ್ಯ

ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತೊಂದು ಶಾಕ್‌

ಬೆಂಗಳೂರು: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ವಶಕ್ಕೆ ನೀಡಲಾಗಿದೆ.

ಇದನ್ನು ಓದಿ: ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಶಾಕ್:‌ ಏನದು ಗೊತ್ತಾ?

ಅರ್ಜಿ ಪುರಸ್ಕರಿಸಿದ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿದೆ.

ಆದಾಯ ತೆರಿಗೆ ಇಲಾಖೆ ಮುಂದೆ ನಟ ದರ್ಶನ್ ತಕರಾರು ಅರ್ಜಿ ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್‌ ಹಣ ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 days ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 days ago