darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ.
ಬ್ಯಾರಕ್ನಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಿನ ಅಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ.
ಇಷ್ಟು ದಿನ ಬ್ಯಾರಕ್ನಲ್ಲಿ ಊಟ ಪಡೆದುಕೊಳ್ಳುತ್ತಿದ್ದ ದರ್ಶನ್ ಎಲ್ಲಾ ಆರೋಪಿಗಳಂತೆ ಸರತಿ ಸಾಲಿನಲ್ಲಿಯೇ ನಿಂತು ಊಟ ಪಡೆಯುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಜೈಲು ಅಧೀಕ್ಷಕರು ಎಲ್ಲಾ ಕೈದಿಗಳಿಗೂ ಒಂದೇ ನಿಯಮ ಜಾರಿ ಮಾಡಿದ್ದಾರೆ. ಇದರಿಂದಾಗಿ ದರ್ಶನ್ ಬ್ಯಾರಕ್ನಿಂದ ಹೊರಗೆ ಬಂದು ಎಲ್ಲರಂತೆ ಊಟ ಪಡೆದುಕೊಂಡು ಊಟ ಮುಗಿಸಿ ಬ್ಯಾರಕ್ಗೆ ಹೋಗಬೇಕಿದೆ ಎಂದು ಹೇಳಲಾಗಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…