ಬೆಂಗಳೂರು: ಆರ್ಸಿಬಿ ಹಾಗೂ ಕೆಎಸ್ಸಿಎಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕಬ್ಬನ್ ಪಾರ್ಕ್ನಲ್ಲಿ ನೂರಾರು ಮರಗಳಿಗೆ ಹಾನಿಯಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದೆ.
ಆರ್ಸಿಬಿ ಸಂಭ್ರಮಾಚರಣೆಯ ವೇಳೆ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು, ಜನರು ಕಬ್ಬನ್ ಪಾರ್ಕ್ನಲ್ಲಿದ್ದ ಮರಗಳ ಮೇಲೆ ಹತ್ತಿ ನೆಚ್ಚಿನ ಆಟಗಾರರನ್ನು ನೋಡಲು ಮುಂದಾಗಿದ್ದರು. ಈ ವೇಳೆ ನೂರಾರು ಮರಗಳು, ಸಸಿಗಳು ಹಾನಿಯಾಗಿದೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನರು ಬಲಿಯಾಗಿದ್ದರು. ಇದೇ ವೇಳೆ ಕಬ್ಬನ್ ಪಾರ್ಕ್ ಮರಗಳಿಗೂ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ನಷ್ಟವನ್ನು ಆರ್ಸಿಬಿ ಹಾಗೂ ಕೆಎಸ್ಸಿಎ ಭರಿಸಬೇಕು ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…