ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 6ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…