ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೋರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.
ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಬಂದ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…