bjp
ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.
ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ
ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ
ಹಾಸನ – ಸಿದ್ದೇಶ್ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…