vidhan sowdha
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಪದನಿಮಿತ್ತ ಸದಸ್ಯರಾಗಿ ಪ್ರಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ.
ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…