ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ( ಸೆಪ್ಟೆಂಬರ್ 25 ) ಪ್ರಧಾನಿ ಮೋದಿ ವಿರುದ್ಧ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.
ಕ್ರೇಜಿವಾಲ್ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 ಪ್ರಶ್ನೆಗಳಿಗೆ ಹಾಗೂ ಬಿಜೆಪಿ ರಾಜಕೀಯ ಕುರಿತು ಉತ್ತರಗಳನ್ನು ಕೇಳಿದ್ದಾರೆ. ಅಲ್ಲದೇ ಬಿಜೆಪಿ ರಾಜಕೀಯ ದೇಶಕ್ಕೆ ಹಾನಿಕಾರವಾಗಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಬಿಜೆಪಿಯ ನಡವಳಿಕೆ ಹೀಗೆಯೇ ಮುಂದುವರೆದರೆ ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ಕೊನೆಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಆರ್ಎಸ್ಎಸ್ನ ನಿವೃತ್ತಿ ವಯಸ್ಸಿನ ನಿಯಮವು ಬಿಜೆಪಿ ಪಕ್ಷದಲ್ಲಿ ಎಲ್.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಶಿಯಂತಹ ನಾಯಕರಿಗೆ ಅನ್ವಯಿಸುವಂತೆಯೇ ನರೇಂದ್ರ ಮೋದಿ ಅವರಿಗೂ ಅನ್ವಯಿಸುತ್ತದೆಯೋ ಅಥವಾ ಇಲ್ಲವೋ? ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮ್ಮ ಪಕ್ಷಕ್ಕೆ ಆರ್ಎಸ್ಎಸ್ ಅಗತ್ಯವಿಲ್ಲ ಎಂದು ಹೇಳಿದಾಗ ಮೋಹನ್ ಭಾಗವತ್ ಅವರಿಗೆ ಹೇಗೆ ಅನಿಸಿತು? ಎಂಬುದನ್ನು ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…