ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ಗೆ ಪತ್ರ ಬರೆದ ಮಾಜಿ ಸಿಎಂ ಕ್ರೇಜಿವಾಲ್‌

ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು ( ಸೆಪ್ಟೆಂಬರ್‌ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಪತ್ರ ಬರೆದಿದ್ದಾರೆ.

ಕ್ರೇಜಿವಾಲ್‌ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 ಪ್ರಶ್ನೆಗಳಿಗೆ ಹಾಗೂ ಬಿಜೆಪಿ ರಾಜಕೀಯ ಕುರಿತು ಉತ್ತರಗಳನ್ನು ಕೇಳಿದ್ದಾರೆ. ಅಲ್ಲದೇ ಬಿಜೆಪಿ ರಾಜಕೀಯ ದೇಶಕ್ಕೆ ಹಾನಿಕಾರವಾಗಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬಿಜೆಪಿಯ ನಡವಳಿಕೆ ಹೀಗೆಯೇ ಮುಂದುವರೆದರೆ ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ಕೊನೆಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಆರ್‌ಎಸ್‌ಎಸ್‌ನ ನಿವೃತ್ತಿ ವಯಸ್ಸಿನ ನಿಯಮವು ಬಿಜೆಪಿ ಪಕ್ಷದಲ್ಲಿ ಎಲ್‌.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್‌ ಜೋಶಿಯಂತಹ ನಾಯಕರಿಗೆ ಅನ್ವಯಿಸುವಂತೆಯೇ ನರೇಂದ್ರ ಮೋದಿ ಅವರಿಗೂ ಅನ್ವಯಿಸುತ್ತದೆಯೋ ಅಥವಾ ಇಲ್ಲವೋ? ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮ್ಮ ಪಕ್ಷಕ್ಕೆ ಆರ್‌ಎಸ್‌ಎಸ್‌ ಅಗತ್ಯವಿಲ್ಲ ಎಂದು ಹೇಳಿದಾಗ ಮೋಹನ್‌ ಭಾಗವತ್‌ ಅವರಿಗೆ ಹೇಗೆ ಅನಿಸಿತು? ಎಂಬುದನ್ನು ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

2 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

2 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

3 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

3 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

4 hours ago

ಮೈಸೂರು| ತೃತೀಯ ಲಿಂಗಿಗೆ ಲೈಂಗಿಕ ಕಿರುಕುಳ, ಅಪಹರಣ ಯತ್ನ ಪ್ರಕರಣ: ಮೂವರ ಬಂಧನ

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…

4 hours ago