ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ( ಸೆಪ್ಟೆಂಬರ್ 25 ) ಪ್ರಧಾನಿ ಮೋದಿ ವಿರುದ್ಧ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.
ಕ್ರೇಜಿವಾಲ್ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 ಪ್ರಶ್ನೆಗಳಿಗೆ ಹಾಗೂ ಬಿಜೆಪಿ ರಾಜಕೀಯ ಕುರಿತು ಉತ್ತರಗಳನ್ನು ಕೇಳಿದ್ದಾರೆ. ಅಲ್ಲದೇ ಬಿಜೆಪಿ ರಾಜಕೀಯ ದೇಶಕ್ಕೆ ಹಾನಿಕಾರವಾಗಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಬಿಜೆಪಿಯ ನಡವಳಿಕೆ ಹೀಗೆಯೇ ಮುಂದುವರೆದರೆ ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ಕೊನೆಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಆರ್ಎಸ್ಎಸ್ನ ನಿವೃತ್ತಿ ವಯಸ್ಸಿನ ನಿಯಮವು ಬಿಜೆಪಿ ಪಕ್ಷದಲ್ಲಿ ಎಲ್.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಶಿಯಂತಹ ನಾಯಕರಿಗೆ ಅನ್ವಯಿಸುವಂತೆಯೇ ನರೇಂದ್ರ ಮೋದಿ ಅವರಿಗೂ ಅನ್ವಯಿಸುತ್ತದೆಯೋ ಅಥವಾ ಇಲ್ಲವೋ? ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮ್ಮ ಪಕ್ಷಕ್ಕೆ ಆರ್ಎಸ್ಎಸ್ ಅಗತ್ಯವಿಲ್ಲ ಎಂದು ಹೇಳಿದಾಗ ಮೋಹನ್ ಭಾಗವತ್ ಅವರಿಗೆ ಹೇಗೆ ಅನಿಸಿತು? ಎಂಬುದನ್ನು ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…
ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿಯ ವಿಶ್ವವಿಖ್ಯಾತ…
ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…
ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…
ಎಚ್.ಎಸ್.ದಿನೇಶ್ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…