ರಾಮನಗರ: ಜೆಡಿಎಸ್ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, ಪೊಲೀಸರ ವಿರುದ್ಧ ನಿಖಿಲ್ ಫುಲ್ ಗರಂ ಆದರು.
ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವನೆಯನ್ನ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರ ದುರ್ಬಳೆ ಮಾಡಿಕೊಂಡು ಮುಂದೂಡಿದ್ದಾರೆ. ಎರಡು ಬಾರಿ ಚುನಾವಣೆ ನಿಗದಿಯಾದ್ರೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕ ಕಚೇರಿ ಮುಂದೆ ಪ್ರತಿಭಟಿಸಿದರು.
ಈ ಸಂದರ್ಭ ಕಂದಾಯ ಭವನಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ನಿಂಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಅಲ್ಲದೆ ಕಂದಾಯ ಭವನದ ಗ್ಲಾಸ್ ಪುಡಿಪುಡಿ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರು ನಡುವೆ ವಾಗ್ವಾದ ನಡೆಯಿತು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…