ರಾಜ್ಯ

ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ದುರ್ಮರಣ

ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್‌ ಖೊತ್‌(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಅಪಘಾತವೂ ಮಂಗಳವಾರ(ಡಿಸೆಂಬರ್‌.24) ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ ನಡೆದಿದೆ. ಇಂಪಾಲಾ ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತ್ತು. ಈ ವೇಳೆ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಆರು ಯೋಧರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ್‌ ಎಂಬುವವರು ಮಾತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago