ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್ ಖೊತ್(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಅಪಘಾತವೂ ಮಂಗಳವಾರ(ಡಿಸೆಂಬರ್.24) ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ ನಡೆದಿದೆ. ಇಂಪಾಲಾ ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತ್ತು. ಈ ವೇಳೆ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.
ಆರು ಯೋಧರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ್ ಎಂಬುವವರು ಮಾತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…