DK Shivakumar
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು ಭಾಷಣ ಮಾಡಿ ಹೋಗುವ ಕೆಲಸ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಡಬ್ಲ್ಯೂ ಸಭೆಗೆ ನನ್ನನ್ನು ಕರೆದಿಲ್ಲ. ಸಿಎಂ ಹೋಗುತ್ತಿದ್ದಾರೆ. ನನ್ನನ್ನು ಕರೆದಿಲ್ಲ. ಕರೆದರೆ ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಜೊತೆ ಬೇರೆ ವಿಚಾರ ಚರ್ಚೆ ಮಾಡಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ನಾನು, ಸಿಎಂ ಹೇಳಿದ್ದೇವೆ ಎಂದು ಹೇಳಿದರು.
ಯಾವ ಪೋಸ್ಟ್ ಇದ್ದರೂ ನಾನು ಪಕ್ಷದ ಕಾರ್ಯಕರ್ತನೇ. ನಾವು ಲೈಫ್ ಟೈಮ್ ವರ್ಕರ್, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕುಳಿತು ಭಾಷಣ ಮಾಡಿ ಹೋಗಲ್ಲ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…