asha karyakarte
ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸೆಂಬರ್.1ರಿಂದ ಬೆಂಗಳೂರು, ತುಮಕೂರು, ಮಂಡ್ಯ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಗಿದೆ.
ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ಎಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬಜೆಟ್ನಲ್ಲಿ ಹೆಚ್ಚುವರಿ ಅನುದಾನ ನೀಡಬೇಕು. ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…