ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃತ್ಯದ ಹಿಂದೆ ಕೆಲ ಸಂಘಟನೆಗಳು ಇರಬಹುದು. ಆದರೆ ಕಾಂಗ್ರೆಸ್ನ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಈ ರೀತಿಯಾಗುತ್ತದೆ. ಅವರು ಈ ರೀತಿ ಮಾಡಲು ಮಾನಸಿಕವಾಗಿ ಕೆಲ ವ್ಯಕ್ತಿಗಳಿಗೆ ಉತ್ತೇಜನ ನೀಡಿದ್ದಾರೆ. ಅಲ್ಲದೇ ಗೋಮಾಂಸ ಮತ್ತು ಗೋವುಗಳ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಈ ವೇಳೆ ಗೋಮಾಂಸ ಮತ್ತು ಗೋವುಗಳ ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಸರ್ಕಾರ ಎಲ್ಲೋ ಒಂದು ಸಮುದಾಯದ ಜನರನ್ನು ಓಲೈಕೆ ಮಾಡುತ್ತಿದೆ ಎಂಬಂತೆ ಕಾಣುತ್ತಿದ್ದು, ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…