Legislative Assembly prLegislative Assembly proceedingsoceedings
ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟಕ್ಕಿಳಿದಿವೆ.
ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುವ ಸಾಧ್ಯತೆಯಿದೆ.
ನಿನ್ನೆಯಂತೂ ಸದನದಲ್ಲಿ ಕೆ.ಎನ್.ರಾಜಣ್ಣ ತಲೆದಂಡ ಬಗ್ಗೆ ಸುದೀರ್ಘ ಚರ್ಚೆ ನಡೆಸುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಜೊತೆಗೆ ಧರ್ಮಸ್ಥಳ ಪ್ರಕರಣ, ಆನ್ಲೈನ್ ಗೇಮ್, ಆರ್ಸಿಬಿ ಕಾಲ್ತುಳಿತ ದುರಂತ ಪ್ರಕರಣ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಚರ್ಚೆ ನಡೆಸಿ ಕೋಲಾಹಲ ಸೃಷ್ಟಿಯಾಗಿತ್ತು.
ಇಂದು ಕೂಡ ಸದನದಲ್ಲಿ ಕೋಲಾಹಲವೇ ನಡೆಯುವ ಸಾಧ್ಯತೆಯಿದ್ದು, ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…