ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ವಿಧಾನಸಭೆ ಅಧಿವೇಶನ

ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಹೋರಾಟಕ್ಕಿಳಿದಿವೆ.

ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುವ ಸಾಧ್ಯತೆಯಿದೆ.

ನಿನ್ನೆಯಂತೂ ಸದನದಲ್ಲಿ ಕೆ.ಎನ್.ರಾಜಣ್ಣ ತಲೆದಂಡ ಬಗ್ಗೆ ಸುದೀರ್ಘ ಚರ್ಚೆ ನಡೆಸುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಜೊತೆಗೆ ಧರ್ಮಸ್ಥಳ ಪ್ರಕರಣ, ಆನ್‌ಲೈನ್‌ ಗೇಮ್‌, ಆರ್‌ಸಿಬಿ ಕಾಲ್ತುಳಿತ ದುರಂತ ಪ್ರಕರಣ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಚರ್ಚೆ ನಡೆಸಿ ಕೋಲಾಹಲ ಸೃಷ್ಟಿಯಾಗಿತ್ತು.

ಇಂದು ಕೂಡ ಸದನದಲ್ಲಿ ಕೋಲಾಹಲವೇ ನಡೆಯುವ ಸಾಧ್ಯತೆಯಿದ್ದು, ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

2 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

2 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

3 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

6 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

7 hours ago