ರಾಜ್ಯ

ಒಮ್ಮೊಮ್ಮೆ ಗುಲಾಮಿತನ ಅನ್ನಿಸಿ ಬಿಡುತ್ತದೆ: ಸಂಗಣ್ಣ ಕರಡಿ ಅಸಮಾಧಾನ

ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, ಸಚಿವ ಗೋವಿಂದ ಕಾರಜೋಳ ಅವರಿದ್ದಾಗಲೂ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಸಲು ಆಗಲಿಲ್ಲ” ಅಸಮಾಧಾನ ಹೊರಹಾಕಿದ್ದಾರೆ.

ನಾನು ಅಂದು ನನ್ನ ಸ್ವಾಭಿಮಾನಕ್ಕೆ‌ ಧಕ್ಕೆಯಾಗಿ ಹೊರ ಬರಬೇಕೆಂದಿದ್ದೆ. ಆದರೆ ಪಕ್ಷದ ಚೌಕಟ್ಟಿನಲ್ಲಿ ಇರಬೇಕಿದ್ದರಿಂದ ಅಲ್ಲೇ ಇದ್ದೆ. ಒಮ್ಮೊಮ್ಮೆ ಗುಲಾಮಿತನ ಎಂದು ಅನ್ನಿಸಿ ಬಿಡುತ್ತದೆ. ನಮ್ಮ ಜಿಲ್ಲೆಯಲ್ಲಿ ನನ್ನನ್ನೂ ಸೇರಿದಂತೆ ಒಬ್ಬರು ಡೈನಾಮಿಕ್​ ಲೀಡರ್ ಇಲ್ಲದೇ ಇರುವುದು ಜಿಲ್ಲೆಯ ಅಭಿವೃದ್ದಿಗೆ‌ ಹಿನ್ನಡೆ ಆಗಲು ಕಾರಣ ಎಂದು ಹೇಳಿದ್ದಾರೆ.

ಇನ್ನು ಸಂಗಣ್ಣ ಕರಡಿ ಅವರ ಈ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ಅವರು ಈ ಹಿಂದೆ ”ಸಂಸದರಿಗೆ ಟಿಕೆಟ್ ಇಲ್ಲ” ಎಂದು ಹೇಳಿದ್ದ ಸ್ವಪಕ್ಷದ ಶಾಸಕ ಯತ್ನಾಳ್‌ ವಿರುದ್ಧವೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

5 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

5 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

6 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

6 hours ago