ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ ಕೇಂದ್ರ ಸರ್ಕಾರವೇ ಕೊಡುವಂತಹದ್ದು ಎಂದು ಹೇಳಿದರು.
ಕೇಂದ್ರ ಸರ್ಕಾರ ಸರಿಯಾದ ರೀತಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಆದರೆ ವಿಫಲ ಆಗುತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ. ಬಿಜೆಪಿ ಅವರು ಹೇಳಬೇಕಿತ್ತು. ನಮ್ಮಿಂದ ತೊಂದರೆ ಆಗಿದೆ. ನಮ್ಮನ್ನು ಕ್ಷಮಿಸಬೇಕು ಎಂದು ಅವರು ಹೇಳಬೇಕು. ಆದರೆ ಅವರು ಮಾಡಿರುವ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…