• ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    • ಕಲೆ, ಸಂಸ್ಕೃತಿ
    • ಆರೋಗ್ಯ
  • ಆಂದೋಲನ ಪುರವಣಿ
    • ವನಿತೆ-ಮಮತೆ
    • ಅನ್ನದಾತರ ಅಂಗಳ
    • ಕಸುವು ಕಸುಬು
    • ಯೋಗ ಕ್ಷೇಮ
    • ವಾರಾಂತ್ಯ ವಿಶೇಷ
    • ಯುವ ಡಾಟ್ ಕಾಂ
    • ಹಾಡು ಪಾಡು
    • ಚಿತ್ರ ಮಂಜರಿ
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50

Subscribe to Updates

Get the latest creative news from FooBar about art, design and business.

What's Hot

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022
Facebook Twitter Instagram
Facebook Twitter Instagram
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Subscribe
  • ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    1. ಕಲೆ, ಸಂಸ್ಕೃತಿ
    2. ಆರೋಗ್ಯ
    3. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಆಂದೋಲನ ಪುರವಣಿ
    1. ವನಿತೆ-ಮಮತೆ
    2. ಅನ್ನದಾತರ ಅಂಗಳ
    3. ಕಸುವು ಕಸುಬು
    4. ಯೋಗ ಕ್ಷೇಮ
    5. ವಾರಾಂತ್ಯ ವಿಶೇಷ
    6. ಯುವ ಡಾಟ್ ಕಾಂ
    7. ಹಾಡು ಪಾಡು
    8. ಚಿತ್ರ ಮಂಜರಿ
    9. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Home » Blog » ಅಜಾದಿ ಅಮೃತೋತ್ಸವ ಅಭಿಯಾನದಲ್ಲಿ ಪಾಲ್ಗೊಳ್ಳಲು ನವದೆಹಲಿಯತ್ತ ಸಿಎಂ ಬೊಮ್ಮಾಯಿ
ರಾಜ್ಯ

ಅಜಾದಿ ಅಮೃತೋತ್ಸವ ಅಭಿಯಾನದಲ್ಲಿ ಪಾಲ್ಗೊಳ್ಳಲು ನವದೆಹಲಿಯತ್ತ ಸಿಎಂ ಬೊಮ್ಮಾಯಿ

SowmyaBy August 5, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಬೆಂಗಳೂರು-ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನವದೆಹಲಿಯಲ್ಲಿ ಹಮ್ಮಿಕೊಂಡಿರುವ
ಅಜಾದಿ ಅಮೃತೋತ್ಸವ ಅಭಿಯಾನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಲಿದ್ದಾರೆ.

ಎರಡು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಲಿರುವ ಬೊಮ್ಮಯಿ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಪಕ್ಷೆ ಕೆಲವು ರಾಷ್ಟ್ರೀಯ ‌ನಾಯಕರನ್ನು ಭೇಟಿ ಮಾಡಿ ಸಂಪುಟ ರಚನೆ/ ಪುರ್ನಚನೆ ಬಗ್ಗೆ ಮಾತುಕತೆ ನಡೆಸುವ ‌ಸಾಧ್ಯತೆ ಇದೆ.ಆದರೆ , ಅವರ ಅಧಿಕೃತ ಕಾರ್ಯಕ್ರಮಗಳ ಪಟ್ಟಿಯಲ್ಲಿ
ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗುವ‌ ಬಗ್ಗೆ ಮಾಹಿತಿ ಇಲ್ಲ.ಹೀಗಾಗಿ ಇದು ಕೂಡ ಹತ್ತರಲ್ಲಿ ಹನ್ನೊಂದನೇ ಪಯಣ ಎಂಬ ಮಾತುಗಳು ಕೇಳಿ ಬಂದಿದೆ.
ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಅಜಾದಿ ಅಮೃತೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ಹೈಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಕೂಡ ದೆಹಲಿಗೆ ತೆರಳುತ್ತಿದ್ದಾರೆ.
ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಡಿದ್ದು ಬೆಳಗ್ಗೆಯಿಂದ ಸಂಜೆಯವರೆಗೂ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲಿದ್ದಾರೆ‌ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಎಲ್ಲಾ ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದು, ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಭಾನುವಾರ ಸಂಜೆ ಬೊಮ್ಮಾಯಿ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಮೂಲಗಳ ಪ್ರಕಾರ ಈ‌ ಬಾರಿಯ ನವದೆಹಲಿ ಭೇಟಿಯ ಸಂದರ್ಭದಲ್ಲಿ ಬೊಮ್ಮಯಿ ಅವರು, ಪಕ್ಷದ ಪ್ರಮುಖರನ್ನು ಭೇಟಿಯಾಗುವ ಸಂಭವವಿದೆ.
ಅಧಿಕಾರ ಸ್ವೀಕರಿಸಿ ವರ್ಷ ಕಳೆದರೂ ಸಂಪುಟ ವಿಸ್ತರಣೆ ಭಾಗ್ಯ ಮಾತ್ರ ಇನ್ನೂ ಸಿಕ್ಕಿಲ್ಲ. ಹೈಕಮಾಂಡ್ ನಾಯಕರ ಭೇಟಿಗಾಗಿ ಅಲೆದಾಡಿ ಅಲೆದಾಡಿ ಸಾಕಾಗಿರುವ ಸಿಎಂ ಒಂದಿಲ್ಲೊಂದು ಕಾರಣಗಳಿಂದ ಬರಿಗೈಯಲ್ಲೇ ವಾಪಸ್​​ ಆಗುತ್ತಿರುವುದು ಶಾಸಕರಲ್ಲಿ ಅಸಮಾಧಾನ ಮೂಡಿಸಿದೆ‌.
ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಗಿದ ನಂತರ ವರಿಷ್ಠರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಲಿದ್ದಾರೆ.
ಇದಕ್ಕಾಗಿ ಜೆ.ಪಿ.ನಡ್ಡಾ, ಅಮಿತ್ ಶಾ ಅವರ ಸಮಯಾವಕಾಶ ಕೋರಿದ್ದಾರೆ. ಅವಕಾಶ ಸಿಕ್ಕಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿಯಾಗಿ‌ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪ್ರತ್ಯೇಕವಾಗಿ ಭೇಟಿ ‌ಮಾಡಿರುವ ಅವರು, ಸಂಪುಟ ವಿಸ್ತರಣೆಗಾಗಿ‌ ಮತ್ತೆ ದಿಲ್ಲಿಗೆ ಬರುವುದು ಬೇಡ. ಒಂದೊಮ್ಮೆ‌ಅಗತ್ಯ ಸೃಷ್ಟಿಯಾದರೆ ನಾವೇ ಆಹ್ವಾನಿಸುತ್ತೇವೆ ಎಂದು ಹೇಳಿದ್ದಾಗಿ ಪಕ್ಷದ ಮೂಲಗಳು ಮಾಹಿತಿ ನೀಡಿವೆ.ಆಗಸ್ಟ್ 15 ರ ಬಳಿಕ ಪಕ್ಷ ಹಾಗೂ ಸರಕಾರದ ಮಟ್ಟದಲ್ಲಿ ಭಾರಿ ಬದಲಾವಣೆ ನಿರೀಕ್ಷೆಯಿದೆ. ಚುನಾವಣಾ ದೃಷ್ಟಿಯಿಂದ‌ ಸಂಪುಟ ಪುನಾರ್ರಚನೆ ಮಾಡಿ ಸೋಷಿಯಲ್ ಎಂಜಿನಿಯರಿಂಗ್ ಕೆಲಸಕ್ಕೆ‌ ಬಿಜೆಪಿ ಕೈ ಹಾಕಲಿದೆ.‌ ಇದೆಲ್ಲದರ ಮಧ್ಯೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹಠಾತ್ ದೆಹಲಿ ಪ್ರವಾಸ ಕೈಗೊಂಡು‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ‌ ಮಾಡಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವದ ಬೆನ್ನಲ್ಲೇ ಈ ಭೇಟಿ ನಡೆದಿರುವುದು‌ ಕುತೂಹಲ ಸೃಷ್ಟಿಸಿದೆ.

azaadi ka amruth ಅಜಾದಿ ಅಮೃತೋತ್ಸವ ಅಭಿಯಾನ
Share. Facebook Twitter Pinterest LinkedIn Tumblr WhatsApp Email
Previous Articleಅಜಾದಿ ಅಮೃತೋತ್ಸವ ಅಭಿಯಾನದಲ್ಲಿ ಭಾಗಿಯಾಗಲಿರುವ ಬೊಮ್ಮಾಯಿ
Next Article ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟದ ಮಳಿಗೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Related Posts

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಸಿದ್ದರಾಮಯ್ಯನವರೇ ಡೋಂಗಿತನ ಬಿಟ್ಟು, ರಾಷ್ಟ್ರ ಪ್ರೇಮ ಮೂಡಿಸುವ ಸತ್ಕಾರ್ಯಕ್ಕೆ ಕೈಜೋಡಿಸಿ : ಡಾ.ಸಿ.ಎನ್‌. ಅಶ್ವತ್‌ ನಾರಾಯಣ್‌

August 9, 2022

ಬೊಮ್ಮಯಿ ನಾಯಕತ್ವದ ಬಗ್ಗೆ ಸಾಕಷ್ಟು ಗೊಂದಲ: ಕಾಂಗ್ರೆಸ್, ಬಿಜೆಪಿ ನಡುವೆ ಭಾರೀ ಟ್ವೀಟ್‌ ಸಮರ

August 9, 2022

BCM ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಶೇ.25 ರಷ್ಟು ಪ್ರವೇಶಕ್ಕೆ ಅವಕಾಶ : ಕೋಟ ಶ್ರೀನಿವಾಸ

August 9, 2022

Leave A Reply Cancel Reply

49
people poll ಕೋಮು ಗಲಭೆ

ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆಯೇ?

Recent Posts
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Tags
Andolana andolana chutuku mahithi andolana muthinantha mathu andolana odugara patra Article bengaluru bjp chutuku mahithi congress Draupadi murmu Editorial India kodagu muthinantha mathu mysore mysuru Narendra modi odugara patra siddaramaiah supreme court ಅಂಕಣ ಆಂದೋಲನ ಆಂದೋಲನ 50 ಆಂದೋಲನ ಓದುಗರ ಪತ್ರ ಆಂದೋಲನ ಕಾರ್ಟೂನ್‌ ಮಹಮ್ಮದ್‌ ಆಂದೋಲನ ಚುಟುಕು ಮಾಹಿತಿ ಆಂದೋಲನ ಮುತ್ತಿನಂಥ ಮಾತು ಓದುಗರ ಪತ್ರ ಕಾಂಗ್ರೆಸ್ ಕೊಡಗು ಚಾಮರಾಜನಗರ ಚುಟುಕು ಮಾಹಿತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಬಸವರಾಜ‌ ಬೊಮ್ಮಾಯಿ ಬಿಜೆಪಿ ಬೆಂಗಳೂರು ಮಂಡ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುತ್ತಿನಂಥ ಮಾತು ಮೈಸೂರು ರಾಜ್ಯ ಸರ್ಕಾರ ರಾಷ್ಟ್ರಪತಿ ಚುನಾವಣೆ ಸಂಪಾದಕೀಯ ಸಿದ್ದರಾಮಯ್ಯ
Our Picks
  • Facebook
  • Twitter
  • Instagram
  • YouTube
Don't Miss
ಚಿತ್ರ ಮಂಜರಿ
ಚಿತ್ರ ಮಂಜರಿ

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

By August 10, 20220

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಉನ್ನತ ಶಿಕ್ಷಣ ಸಚಿವ ಅಶ್ವತ್ಥ…

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022

ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

August 10, 2022

Subscribe to Updates

Get the latest creative news from SmartMag about art & design.

About Us
About Us

Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

We're accepting new partnerships right now.
Address: no 777, 7th Cross, Ramanuja Rd, Ramachandra Agrahara, Mysuru, Karnataka 570004
Email Us: info@example.com
Contact: +91 9071777071

Recent Post
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Categories
Our Picks
Facebook Twitter Instagram Pinterest
  • Home
© 2022 Andolna all rights reserved

Type above and press Enter to search. Press Esc to cancel.