ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನವು ಮೊಟ್ಟೆ ಒದಗಿಸಲಿದೆ. ವಾರದಲ್ಲಿ ೪ ದಿನಗಳ ಕಾಲ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ ಒಂದು ಮೊಟ್ಟೆ ವಿತರಿಸಲಿದೆ ಎಂದು ತಿಳಿಸಿದರು.
ಅಲ್ಲದೆ ಮೊಟ್ಟೆ ವಿತರಿಸುವ ಯೋಜನೆ ಎಂದಿನಿಂದ ಆರಂಭವಾಗಲಿದೆ ಅಂತ ಬಹಿರಂಗ ಪಡಿಸಲಿಲ್ಲ. ಅಜೀಮ್ ಪ್ರೇಮ್ ಜಿ ಹೇಳಿದ್ದಾರೆಂದರೆ ಅದು ಬೇಗ ಶುರುವಾಗುವುದರಲ್ಲಿ ಅನುಮಾನವಿಲ್ಲ. ಇದು ನಿಜಕ್ಕೂ ಬಹುದೊಡ್ಡ ಕೊಡುಗೆ ಅನಿಸಲಿದೆ. ಸರ್ಕಾರಿ ಶಾಲೆಯಲ್ಲಿ ಓದುವ ಲಕ್ಷಾಂತರ ಮಕ್ಕಳು ಪೌಷ್ಠಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ವಾರದಲ್ಲಿ ೪ ಮೊಟ್ಟೆ ನಿಸ್ಸಂದೇಹವಾಗಿ ಅವರ ದೇಹಕ್ಕೆ ಬೇಕಿರುವ ಪೌಷ್ಠಿಕಾಂಶ ಒದಗಿಸಲಿದೆ ಎಂದು ಹೇಳಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…