ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾದ ಬಳಿ ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಧನ ನೀಡಲು ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ವೇತನ ಭತ್ಯೆ ನೀಡಲು ಹಣವಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಅನುಷ್ಟಾನ ಸಮಿತಿಗೆ ಶಾಸಕರ ಮಕ್ಕಳನ್ನು ಹಾಗೂ ಪುಡಾರಿಗಳನ್ನು ನೇಮಿಸಿದ್ದಾರೆ. ಇದನ್ನು ಖಂಡಿಸುತ್ತೇನೆ ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…