ರಾಜ್ಯ

ತರುಣ್‌ ಚುಗ್‌ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್‌ ಚುಗ್‌ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚಿಸಲು ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.3) ತರುಣ್‌ ಚುಗ್‌ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತರುಣ್‌ ರಾಜ್ಯಕ್ಕೆ ಆಗಮಿಸಿರುವುದು ಬಿಜೆಪಿ ಪಕ್ಷದ ಸಂಘಟನೆಗಾಗಿ ಮಾತ್ರ. ಅದನ್ನು ಬಿಟ್ಟರೆ ಯಾವ ಉದ್ದೇಶದಿಂದ ಬಂದಿಲ್ಲ. ಒಂದು ವೇಳೆ ಆಂತರಿಕ ವಿಚಾರದ ಬಗ್ಗೆ ಚರ್ಚಿಸಲೇಬೇಕು ಎಂಬಂತಿದ್ದರೆ ರಾಧಾಮೋಹನ್‌ ಸಿಂಗ್‌ ಅವರು ಬರುತ್ತಿದ್ದರು ಎಂದಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಸಂಘಟನಾ ಪರ್ವದ ಚಟುವಟಿಕೆಗಳ ಭಾಗವಾಗಿ ಇಡೀ ದಿನ ಸರಣಿ ಸಭೆಗಳು ನಡೆಯಲಿದೆ. ಹೀಗಾಗಿ ಅಭಿಪ್ರಾಯಗಳ ಸಂಗ್ರಹಣೆ ಉದ್ದೇಶವಿಲ್ಲ, ಸಂಘಟನಾತ್ಮಕ ಬಿಟ್ಟು ಬೇರೆ ವಿಷಯಗಳ ಚರ್ಚೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

6 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

8 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

9 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

10 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

11 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

12 hours ago