ಬೆಂಗಳೂರು: ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಂದೋಲನಕ್ಕೆ ಇಂದು ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಈ ಜನಾಕ್ರೋಶ ಯಾತ್ರೆ ಒಟ್ಟು ನಾಲ್ಕು ಹಂತಗಳಲ್ಲಿ ಹೋರಾಟ ನಡೆಸುತ್ತೇವೆ. ಮೊದಲ ಹಂತವಾಗಿರುವ ಇಂದಿನ ದಿನ ಮೈಸೂರು, ಕೊಡಗು ಮತ್ತು ಮಂಡ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ತುಷ್ಟೀಕರಣ, ದಲಿತರಿಗೆ ಮೀಸಲಿದ್ದ ಅನುದಾನ ದುರ್ಬಳಕೆಯನ್ನು ಖಂಡಿಸಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡಲಾಗುವುದು. ನಾವು ಈ ಹೋರಾಟವನ್ನು ಜನಪರ ಹಿತಕ್ಕಾಗಿ ಮಾಡುತ್ತಿದ್ದೇವೆ. ಅಲ್ಲದೇ ನಮ್ಮ ಪಕ್ಷ ಚುನಾವಣೆ ಇಲ್ಲದಿದ್ದರು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…