ಬೆಂಗಳೂರು: ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಂದೋಲನಕ್ಕೆ ಇಂದು ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಈ ಜನಾಕ್ರೋಶ ಯಾತ್ರೆ ಒಟ್ಟು ನಾಲ್ಕು ಹಂತಗಳಲ್ಲಿ ಹೋರಾಟ ನಡೆಸುತ್ತೇವೆ. ಮೊದಲ ಹಂತವಾಗಿರುವ ಇಂದಿನ ದಿನ ಮೈಸೂರು, ಕೊಡಗು ಮತ್ತು ಮಂಡ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ತುಷ್ಟೀಕರಣ, ದಲಿತರಿಗೆ ಮೀಸಲಿದ್ದ ಅನುದಾನ ದುರ್ಬಳಕೆಯನ್ನು ಖಂಡಿಸಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡಲಾಗುವುದು. ನಾವು ಈ ಹೋರಾಟವನ್ನು ಜನಪರ ಹಿತಕ್ಕಾಗಿ ಮಾಡುತ್ತಿದ್ದೇವೆ. ಅಲ್ಲದೇ ನಮ್ಮ ಪಕ್ಷ ಚುನಾವಣೆ ಇಲ್ಲದಿದ್ದರು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…